Advertisement
Political mirror

ಕೊನೆಗೂ “ಥಂಡ”ವಾಗಲಿಲ್ಲ ಬಂಡಾಯ…!, ಬಿಜೆಪಿ, ಕಾಂಗ್ರೆಸ್ ಇಲ್ಲ “ಕೂಲ್..ಕೂಲ್”

Share

ಸುಳ್ಯ: ನ.ಪಂ.ಚುನಾವಣೆಯಲ್ಲಿ ಕೆಲವು ವಾರ್ಡ್‍ಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದು ಪಕ್ಷೇತರರಾಗಿ ಕಣದಲ್ಲಿ ಉಳಿದಿರುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯ ತಣ್ಣಗಾಗದ ಹಿನ್ನೆಲೆಯಲ್ಲಿ  ಈ ಬಾರಿ ಕೆಲ ವಾರ್ಡ್ ಗಳಲ್ಲಿ  ಎರಡೂ ಪಕ್ಷಗಳಿಗೆ ಬಿಸಿ ತಟ್ಟಲಿದೆ.

Advertisement
Advertisement
Advertisement
Advertisement

ಬೋರುಗುಡ್ಡೆಯಲ್ಲಿ ಆರ್.ಕೆ.ಮಹಮ್ಮದ್, ಬೂಡು ವಾರ್ಡ್‍ನಲ್ಲಿ ಮಹಮ್ಮದ್ ರಿಯಾಝ್ ಕಟ್ಟೆಕ್ಕಾರ್, ಬೀರಮಂಗಲ ವಾರ್ಡ್‍ನಲ್ಲಿ ಅಬ್ದುಲ್ ರಹಿಮಾನ್ ಎಂ.ಎಂ. ಜಯನಗರ ವಾರ್ಡ್‍ನಲ್ಲಿ ನವೀನ್ ಮಚಾದೋ ಪಕ್ಷೇತರರಾಗಿ ಸ್ಪರ್ಧಿಸುವುದು ಕಾಂಗ್ರೆಸ್‍ಗೆ ಸವಾಲಾಗಲಿದೆ.

Advertisement

ಶಾಂತಿನಗರ ವಾರ್ಡ್‍ನಲ್ಲಿ ಜನಾರ್ಧನ ಬೆಟ್ಟಂಪಾಡಿ ಮತ್ತು 19ನೇ ವಾರ್ಡ್‍ನಲ್ಲಿ ಮೋಹಿನಿ ಎ.ಪಕ್ಷೇತರರಾಗಿ ಸ್ಪರ್ಧಿಸುವುದು ಬಿಜೆಪಿಗೆ ತಲೆ ನೋವು ಸೃಷ್ಠಿಸಲಿದೆ.

ಎರಡೂ ಪಕ್ಷಗಳ ನೇತೃತ್ವ ಕಳೆದ ಕೆಲವು ದಿನಗಳಿಂದದ ನಡೆಸಿದ ಪ್ರಯತ್ನದಿಂದ ತಲಾ ಒಂದೊಂದು ವಾರ್ಡ್‍ಗಳ ಬಂಡಾಯ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

15ನೇ ವಾರ್ಡ್‍ನಲ್ಲಿ ಪಕ್ಷೇತರನಾಗಿದ್ದ ಅಬ್ದುಲ್ ಮಜೀದ್ ನಾಮಪತ್ರ ಹಿಂಪಡೆದಿರುವುದು ಕಾಂಗ್ರೆಸ್‍ಗೆ ಮತ್ತು 20ನೇ ವಾರ್ಡ್‍ನಲ್ಲಿ ಜಯಂತಿ ಆರ್.ರೈ ನಾಮಪತ್ರ ಹಿಂಪಡೆದಿರುವುದು ಬಿಜೆಪಿಗೆ ಕೊಂಚ ರಿಲೀಫ್ ಕೊಟ್ಟಿದೆ.

ಜಯನಗರ ವಾರ್ಡ್‍ನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸುರೇಶ್ ಕಾಮತ್ ಜೆಡಿಎಸ್ ನೇತೃತ್ವದ ಸೂಚನೆಯ ಮೇರೆಗೆ ನಾಮಪತ್ರ ಹಿಂಪಡೆದಿದ್ದಾರೆ. ಬೋರುಗುಡ್ಡೆ ವಾರ್ಡ್‍ನಲ್ಲಿ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ರಹೀಂ ಫ್ಯಾನ್ಸಿ ಕಣದಲ್ಲಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

4 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

5 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

5 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

15 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

15 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

15 hours ago