ಕೊನೆಗೂ ದಕ್ಕಿದ ಜಯ – ಶಾಸಕ ಎಸ್.ಅಂಗಾರ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ

July 24, 2019
9:00 AM

ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ ನಮ್ಮ ಜನತೆಗಾಗಿ ಮುಡಿಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಒಂದು ವಾರಗಳಿಂದ ಶಾಸಕರುಗಳೆಲ್ಲಾ ರಾಜಧಾನಿಯಲ್ಲೇ ಬೀಡುಬಿಟ್ಟಿದ್ದರು. ಇದೀಗ ಸರಕಾರ ಪತನಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಬಹುದೇ ? ಸರಕಾರ ರಚನೆಯಾದರೆ ಯಾರೆಲ್ಲಾ ಸಚಿವರಾಗುತ್ತಾರೆ ? ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆ, ಅಂಗಾರ ಅವರಿಗೆ ಸಿಗುತ್ತಾ ಇತ್ಯಾದಿ ಚರ್ಚೆಗಳು ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror