ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ ನಮ್ಮ ಜನತೆಗಾಗಿ ಮುಡಿಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಒಂದು ವಾರಗಳಿಂದ ಶಾಸಕರುಗಳೆಲ್ಲಾ ರಾಜಧಾನಿಯಲ್ಲೇ ಬೀಡುಬಿಟ್ಟಿದ್ದರು. ಇದೀಗ ಸರಕಾರ ಪತನಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಬಹುದೇ ? ಸರಕಾರ ರಚನೆಯಾದರೆ ಯಾರೆಲ್ಲಾ ಸಚಿವರಾಗುತ್ತಾರೆ ? ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆ, ಅಂಗಾರ ಅವರಿಗೆ ಸಿಗುತ್ತಾ ಇತ್ಯಾದಿ ಚರ್ಚೆಗಳು ಆರಂಭವಾಗಿದೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…