ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ ನಮ್ಮ ಜನತೆಗಾಗಿ ಮುಡಿಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಒಂದು ವಾರಗಳಿಂದ ಶಾಸಕರುಗಳೆಲ್ಲಾ ರಾಜಧಾನಿಯಲ್ಲೇ ಬೀಡುಬಿಟ್ಟಿದ್ದರು. ಇದೀಗ ಸರಕಾರ ಪತನಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಬಹುದೇ ? ಸರಕಾರ ರಚನೆಯಾದರೆ ಯಾರೆಲ್ಲಾ ಸಚಿವರಾಗುತ್ತಾರೆ ? ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆ, ಅಂಗಾರ ಅವರಿಗೆ ಸಿಗುತ್ತಾ ಇತ್ಯಾದಿ ಚರ್ಚೆಗಳು ಆರಂಭವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…