ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ ನಮ್ಮ ಜನತೆಗಾಗಿ ಮುಡಿಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಒಂದು ವಾರಗಳಿಂದ ಶಾಸಕರುಗಳೆಲ್ಲಾ ರಾಜಧಾನಿಯಲ್ಲೇ ಬೀಡುಬಿಟ್ಟಿದ್ದರು. ಇದೀಗ ಸರಕಾರ ಪತನಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಬಹುದೇ ? ಸರಕಾರ ರಚನೆಯಾದರೆ ಯಾರೆಲ್ಲಾ ಸಚಿವರಾಗುತ್ತಾರೆ ? ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆ, ಅಂಗಾರ ಅವರಿಗೆ ಸಿಗುತ್ತಾ ಇತ್ಯಾದಿ ಚರ್ಚೆಗಳು ಆರಂಭವಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…