ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ ನಮ್ಮ ಜನತೆಗಾಗಿ ಮುಡಿಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಒಂದು ವಾರಗಳಿಂದ ಶಾಸಕರುಗಳೆಲ್ಲಾ ರಾಜಧಾನಿಯಲ್ಲೇ ಬೀಡುಬಿಟ್ಟಿದ್ದರು. ಇದೀಗ ಸರಕಾರ ಪತನಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಬಹುದೇ ? ಸರಕಾರ ರಚನೆಯಾದರೆ ಯಾರೆಲ್ಲಾ ಸಚಿವರಾಗುತ್ತಾರೆ ? ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆ, ಅಂಗಾರ ಅವರಿಗೆ ಸಿಗುತ್ತಾ ಇತ್ಯಾದಿ ಚರ್ಚೆಗಳು ಆರಂಭವಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…