ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ ನಮ್ಮ ಜನತೆಗಾಗಿ ಮುಡಿಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಒಂದು ವಾರಗಳಿಂದ ಶಾಸಕರುಗಳೆಲ್ಲಾ ರಾಜಧಾನಿಯಲ್ಲೇ ಬೀಡುಬಿಟ್ಟಿದ್ದರು. ಇದೀಗ ಸರಕಾರ ಪತನಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಬಹುದೇ ? ಸರಕಾರ ರಚನೆಯಾದರೆ ಯಾರೆಲ್ಲಾ ಸಚಿವರಾಗುತ್ತಾರೆ ? ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆ, ಅಂಗಾರ ಅವರಿಗೆ ಸಿಗುತ್ತಾ ಇತ್ಯಾದಿ ಚರ್ಚೆಗಳು ಆರಂಭವಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…