ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ ನಮ್ಮ ಜನತೆಗಾಗಿ ಮುಡಿಪು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಒಂದು ವಾರಗಳಿಂದ ಶಾಸಕರುಗಳೆಲ್ಲಾ ರಾಜಧಾನಿಯಲ್ಲೇ ಬೀಡುಬಿಟ್ಟಿದ್ದರು. ಇದೀಗ ಸರಕಾರ ಪತನಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಬಹುದೇ ? ಸರಕಾರ ರಚನೆಯಾದರೆ ಯಾರೆಲ್ಲಾ ಸಚಿವರಾಗುತ್ತಾರೆ ? ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆ, ಅಂಗಾರ ಅವರಿಗೆ ಸಿಗುತ್ತಾ ಇತ್ಯಾದಿ ಚರ್ಚೆಗಳು ಆರಂಭವಾಗಿದೆ.
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…