Advertisement
ರಾಷ್ಟ್ರೀಯ

ಕೊನೆಯ ಓವರ್ ನಲ್ಲಿ ಮಹಮ್ಮದ್ ಶಮಿ ಹ್ಯಾಟ್ರಿಕ್: ಅಫ್ಘಾನ್ ವಿರುದ್ಧ ಭಾರತಕ್ಕೆ ರೋಚಕ ಜಯ

Share

ಸೌತಾಂಪ್ಟನ್: ಫಾಸ್ಟ್ ಬೌಲರ್ ಮಹಮ್ಮದ್ ಶಮಿ ಕೊನೆಯ ಓವರ್ ನಲ್ಲಿ ಆಕರ್ಷಕ ಹ್ಯಾಟ್ರಿಕ್ ಪಡೆಯುವ ಮೂಲಕ ಭಾರತಕ್ಕೆ 11 ರನ್ ಗಳ ರೋಚಕ ಜಯ ಗಳಿಸಿದೆ.

ಕ್ರಿಕೆಟ್ ನ ಶಿಶುಗಳು ಎಂದೇ ಹೇಳಲಾಗುತ್ತಿರುವ ಅಪ್ಘಾನಿಸ್ಥಾನದ ವಿರುದ್ದ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ 225 ರನ್ ಗಳ ಗುರಿ ನೀಡಿತ್ತು. ಕೊನೆಯವರೆಗೆ ಹೋರಾಟ ನಡೆಸಿದ ಅಫಘಾನಿಸ್ಥಾನ 49.5 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟಾಗಿ 11 ರನ್ ಗಳ ಸೋಲೊಪ್ಪಿಕೊಂಡಿತ್ತು.

Advertisement

 

 

Advertisement

ಅಫಘಾನ್ ತಂಡದ ಮಾಜಿ ನಾಯಕ ಮುಹಮ್ಮದ್ ನಬಿ (52 ರನ್, 55 ಎಸೆತ, 4 ಬೌಂಡರಿ, 1 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರೂ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

Advertisement

ಅಫ್ಘಾನ್‌ ಗೆ ಕೊನೆಯ ಓವರ್‌ನಲ್ಲಿ 16 ರನ್ ಅಗತ್ಯವಿತ್ತು. ಆದರೆ, ಅದು 4 ರನ್ ಗಳಿಸಿ 11 ರನ್‌ಗಳ ವೀರೋಚಿತ ಸೋಲುಂಡಿತು. ಕೊನೆಯ ಓವರ್ ಎಸೆದ ಮುಹಮ್ಮದ್ ಶಮಿ(4-40) ಹ್ಯಾಟ್ರಿಕ್ ವಿಕೆಟ್ ಪಡೆದು ಗಮನ ಸೆಳೆದರು.

ಅಫ್ಘಾನ್ ಪರ ರಹ್ಮತ್ ಶಾ(36), ಗುಲ್ಬದ್ದೀನ್ ನೈಬ್(27) ಹಶ್ಮತುಲ್ಲಾ ಶಾಹಿದಿ(21), ನಜೀಬುಲ್ಲಾ ಝದ್ರಾನ್(21) ಹಾಗೂ ರಶೀದ್ ಖಾನ್(14)ಎರಡಂಕೆಯ ಸ್ಕೋರ್ ಗಳಿಸಿದರು.

Advertisement

ಭಾರತ ಪರ ಬುಮ್ರಾ(2-39), ಚಹಾಲ್(2-36) ಹಾಗೂ ಹಾರ್ದಿಕ್ ಪಾಂಡ್ಯ(2-51) ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು. ಆರಂಭದಿಂದಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

22 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago