Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ದ ಕ ಜಿಲ್ಲೆ ಆರೆಂಜ್ ಝೋನ್ | ಉಡುಪಿ ಗ್ರೀನ್ ಝೋನ್ | ಆರೋಗ್ಯ ಇಲಾಖೆ ಘೋಷಣೆ

Share

ಮಂಗಳೂರು: ಕೊರೊನಾ ವೈರಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು  ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ  ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ  ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.

ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ.  ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.

 

ರಾಜ್ಯದಲ್ಲಿ ಮೈಸೂರು,  ‎ಬೆಳಗಾವಿ,  ಬಾಗಲಕೋಟೆ,  ವಿಜಯಪುರ,  ‎ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.

ಬೀದರ್,  ಧಾರಾವಾಡ, ‎ಬಳ್ಳಾರಿ, ‎ದಕ್ಷಿಣ ಕನ್ನಡ, ‎ಮಂಡ್ಯ ಆರೆಂಜ್ ಝೋನ್ ನಲ್ಲಿದೆ.

14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು,  ‎ಶಿವಮೊಗ್ಗ,  ‎ರಾಮನಗರ,  ‎ಯಾದಗಿರಿ,  ‎‌ಕೊಪ್ಪಳ,  ‎ಹಾವೇರಿ, ‎ರಾಯಚೂರು,  ‎ಹಾಸನ,  ‎ಚಾಮರಾಜನಗರ,  ‎ಕೋಲಾರ,  ಉಡುಪಿ,  ‎ಕೊಡಗು, ‎ದಾವಣಗೆರೆ,  ‎ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

12 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

12 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

21 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

21 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

22 hours ago