Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ದ ಕ ಜಿಲ್ಲೆ ಆರೆಂಜ್ ಝೋನ್ | ಉಡುಪಿ ಗ್ರೀನ್ ಝೋನ್ | ಆರೋಗ್ಯ ಇಲಾಖೆ ಘೋಷಣೆ

Share

ಮಂಗಳೂರು: ಕೊರೊನಾ ವೈರಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು  ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ  ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ  ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.

Advertisement
Advertisement
Advertisement
Advertisement

ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ.  ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.

Advertisement

 

Advertisement

ರಾಜ್ಯದಲ್ಲಿ ಮೈಸೂರು,  ‎ಬೆಳಗಾವಿ,  ಬಾಗಲಕೋಟೆ,  ವಿಜಯಪುರ,  ‎ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.

ಬೀದರ್,  ಧಾರಾವಾಡ, ‎ಬಳ್ಳಾರಿ, ‎ದಕ್ಷಿಣ ಕನ್ನಡ, ‎ಮಂಡ್ಯ ಆರೆಂಜ್ ಝೋನ್ ನಲ್ಲಿದೆ.

Advertisement

14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು,  ‎ಶಿವಮೊಗ್ಗ,  ‎ರಾಮನಗರ,  ‎ಯಾದಗಿರಿ,  ‎‌ಕೊಪ್ಪಳ,  ‎ಹಾವೇರಿ, ‎ರಾಯಚೂರು,  ‎ಹಾಸನ,  ‎ಚಾಮರಾಜನಗರ,  ‎ಕೋಲಾರ,  ಉಡುಪಿ,  ‎ಕೊಡಗು, ‎ದಾವಣಗೆರೆ,  ‎ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

6 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

6 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago