ಮಂಗಳೂರು: ಕೊರೊನಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.
ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ. ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.
ರಾಜ್ಯದಲ್ಲಿ ಮೈಸೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.
ಬೀದರ್, ಧಾರಾವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಮಂಡ್ಯ ಆರೆಂಜ್ ಝೋನ್ ನಲ್ಲಿದೆ.
14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ರಾಯಚೂರು, ಹಾಸನ, ಚಾಮರಾಜನಗರ, ಕೋಲಾರ, ಉಡುಪಿ, ಕೊಡಗು, ದಾವಣಗೆರೆ, ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…