Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ದ ಕ ಜಿಲ್ಲೆ ಆರೆಂಜ್ ಝೋನ್ | ಉಡುಪಿ ಗ್ರೀನ್ ಝೋನ್ | ಆರೋಗ್ಯ ಇಲಾಖೆ ಘೋಷಣೆ

Share

ಮಂಗಳೂರು: ಕೊರೊನಾ ವೈರಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು  ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ  ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ  ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.

ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ.  ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.

 

ರಾಜ್ಯದಲ್ಲಿ ಮೈಸೂರು,  ‎ಬೆಳಗಾವಿ,  ಬಾಗಲಕೋಟೆ,  ವಿಜಯಪುರ,  ‎ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.

ಬೀದರ್,  ಧಾರಾವಾಡ, ‎ಬಳ್ಳಾರಿ, ‎ದಕ್ಷಿಣ ಕನ್ನಡ, ‎ಮಂಡ್ಯ ಆರೆಂಜ್ ಝೋನ್ ನಲ್ಲಿದೆ.

14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು,  ‎ಶಿವಮೊಗ್ಗ,  ‎ರಾಮನಗರ,  ‎ಯಾದಗಿರಿ,  ‎‌ಕೊಪ್ಪಳ,  ‎ಹಾವೇರಿ, ‎ರಾಯಚೂರು,  ‎ಹಾಸನ,  ‎ಚಾಮರಾಜನಗರ,  ‎ಕೋಲಾರ,  ಉಡುಪಿ,  ‎ಕೊಡಗು, ‎ದಾವಣಗೆರೆ,  ‎ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

7 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

9 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

13 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

19 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

20 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago