ಮಂಗಳೂರು: ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದರಲ್ಲಿ ಕೊರೋನಾ ಆಸ್ಪತ್ರೆಯ ವೈದ್ಯರೊಬ್ಬರೂ ಸೇರಿದಂತೆ ಕೊರೋನಾ ವಾರಿಯರ್ಸ್ ಗಳೂ ಸೇರಿದ್ದಾರೆ.
ಕರ್ನಾಟಕದಲ್ಲಿ ಮಂಗಳವಾರ 947 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15242ಕ್ಕೆ ಏರಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 503 ಪ್ರಕರಣಗಳು ಪತ್ತೆಯಾಗಿದೆ. ಬಳ್ಳಾರಿ 61 , ಹಾವೇರಿಯಲ್ಲಿ 49 , ಉತ್ತರ ಕನ್ನಡದಲ್ಲಿ 40 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…