ಇದೇ ವೇಳೆ ದೇಶದಲ್ಲಿ ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ, ಗುಜರಾತ್ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು, ರಾಜಸ್ಥಾನದಲ್ಲಿ 2,083 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 2,096, ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793, ಕರ್ನಾಟಕದಲ್ಲಿ 501 ಪ್ರಕರಣಗಳು, ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…