ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿಂದು ಒಂದೇ ಕೊರೊನಾ ಪಾಸಿಟಿವ್ | ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆ | ದೇಶದಲ್ಲಿ 24 ಗಂಟೆಗಳಲ್ಲಿ 1990 ಹೊಸ ಪ್ರಕರಣ ಪತ್ತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರಾ ಭಾನುವಾರ ನೆಮ್ಮದಿ ಇಲ್ಲವಾಗಿದೆ.  ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆ ಚಿಕಿತ್ಸೆ  ಪಡೆಯುತ್ತಿದ್ದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ 47  ವರ್ಷದ ಮಹಿಳೆಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ದ.ಕ ಜಿಲ್ಲೆಯಲ್ಲಿ 19 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ ದೇಶದಲ್ಲಿ  ದೇಶದಲ್ಲಿ ಕೊರೊನಾ ಸೋಂಕಿನ  ಪ್ರಕರಣ  ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ.  ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.

Advertisement
Advertisement

ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ,  ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು,  ರಾಜಸ್ಥಾನದಲ್ಲಿ 2,083 ಪ್ರಕರಣಗಳು,  ಮಧ್ಯಪ್ರದೇಶದಲ್ಲಿ 2,096,  ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793,  ಕರ್ನಾಟಕದಲ್ಲಿ 501 ಪ್ರಕರಣಗಳು,  ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

7 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

11 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

13 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

13 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

13 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

15 hours ago