Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿಂದು ಒಂದೇ ಕೊರೊನಾ ಪಾಸಿಟಿವ್ | ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆ | ದೇಶದಲ್ಲಿ 24 ಗಂಟೆಗಳಲ್ಲಿ 1990 ಹೊಸ ಪ್ರಕರಣ ಪತ್ತೆ |

Share
ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರಾ ಭಾನುವಾರ ನೆಮ್ಮದಿ ಇಲ್ಲವಾಗಿದೆ.  ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆ ಚಿಕಿತ್ಸೆ  ಪಡೆಯುತ್ತಿದ್ದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ 47  ವರ್ಷದ ಮಹಿಳೆಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ದ.ಕ ಜಿಲ್ಲೆಯಲ್ಲಿ 19 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ ದೇಶದಲ್ಲಿ  ದೇಶದಲ್ಲಿ ಕೊರೊನಾ ಸೋಂಕಿನ  ಪ್ರಕರಣ  ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ.  ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.

Advertisement

ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ,  ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು,  ರಾಜಸ್ಥಾನದಲ್ಲಿ 2,083 ಪ್ರಕರಣಗಳು,  ಮಧ್ಯಪ್ರದೇಶದಲ್ಲಿ 2,096,  ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793,  ಕರ್ನಾಟಕದಲ್ಲಿ 501 ಪ್ರಕರಣಗಳು,  ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 hour ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

2 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

13 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago