ಇದೇ ವೇಳೆ ದೇಶದಲ್ಲಿ ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ, ಗುಜರಾತ್ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು, ರಾಜಸ್ಥಾನದಲ್ಲಿ 2,083 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 2,096, ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793, ಕರ್ನಾಟಕದಲ್ಲಿ 501 ಪ್ರಕರಣಗಳು, ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…