Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿಂದು ಒಂದೇ ಕೊರೊನಾ ಪಾಸಿಟಿವ್ | ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆ | ದೇಶದಲ್ಲಿ 24 ಗಂಟೆಗಳಲ್ಲಿ 1990 ಹೊಸ ಪ್ರಕರಣ ಪತ್ತೆ |

Share
ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರಾ ಭಾನುವಾರ ನೆಮ್ಮದಿ ಇಲ್ಲವಾಗಿದೆ.  ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆ ಚಿಕಿತ್ಸೆ  ಪಡೆಯುತ್ತಿದ್ದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ 47  ವರ್ಷದ ಮಹಿಳೆಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ದ.ಕ ಜಿಲ್ಲೆಯಲ್ಲಿ 19 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ ದೇಶದಲ್ಲಿ  ದೇಶದಲ್ಲಿ ಕೊರೊನಾ ಸೋಂಕಿನ  ಪ್ರಕರಣ  ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ.  ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ,  ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು,  ರಾಜಸ್ಥಾನದಲ್ಲಿ 2,083 ಪ್ರಕರಣಗಳು,  ಮಧ್ಯಪ್ರದೇಶದಲ್ಲಿ 2,096,  ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793,  ಕರ್ನಾಟಕದಲ್ಲಿ 501 ಪ್ರಕರಣಗಳು,  ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

6 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

24 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago