Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿಂದು ಒಂದೇ ಕೊರೊನಾ ಪಾಸಿಟಿವ್ | ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆ | ದೇಶದಲ್ಲಿ 24 ಗಂಟೆಗಳಲ್ಲಿ 1990 ಹೊಸ ಪ್ರಕರಣ ಪತ್ತೆ |

Share
ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರಾ ಭಾನುವಾರ ನೆಮ್ಮದಿ ಇಲ್ಲವಾಗಿದೆ.  ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆ ಚಿಕಿತ್ಸೆ  ಪಡೆಯುತ್ತಿದ್ದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ 47  ವರ್ಷದ ಮಹಿಳೆಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ದ.ಕ ಜಿಲ್ಲೆಯಲ್ಲಿ 19 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ ದೇಶದಲ್ಲಿ  ದೇಶದಲ್ಲಿ ಕೊರೊನಾ ಸೋಂಕಿನ  ಪ್ರಕರಣ  ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ.  ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ,  ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು,  ರಾಜಸ್ಥಾನದಲ್ಲಿ 2,083 ಪ್ರಕರಣಗಳು,  ಮಧ್ಯಪ್ರದೇಶದಲ್ಲಿ 2,096,  ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793,  ಕರ್ನಾಟಕದಲ್ಲಿ 501 ಪ್ರಕರಣಗಳು,  ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

7 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

8 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

8 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

15 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

20 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago