Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿಂದು ಒಂದೇ ಕೊರೊನಾ ಪಾಸಿಟಿವ್ | ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆ | ದೇಶದಲ್ಲಿ 24 ಗಂಟೆಗಳಲ್ಲಿ 1990 ಹೊಸ ಪ್ರಕರಣ ಪತ್ತೆ |

Share
ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರಾ ಭಾನುವಾರ ನೆಮ್ಮದಿ ಇಲ್ಲವಾಗಿದೆ.  ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆ ಚಿಕಿತ್ಸೆ  ಪಡೆಯುತ್ತಿದ್ದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ 47  ವರ್ಷದ ಮಹಿಳೆಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ದ.ಕ ಜಿಲ್ಲೆಯಲ್ಲಿ 19 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ ದೇಶದಲ್ಲಿ  ದೇಶದಲ್ಲಿ ಕೊರೊನಾ ಸೋಂಕಿನ  ಪ್ರಕರಣ  ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ.  ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.

Advertisement
Advertisement

ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ,  ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.

Advertisement

ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು,  ರಾಜಸ್ಥಾನದಲ್ಲಿ 2,083 ಪ್ರಕರಣಗಳು,  ಮಧ್ಯಪ್ರದೇಶದಲ್ಲಿ 2,096,  ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793,  ಕರ್ನಾಟಕದಲ್ಲಿ 501 ಪ್ರಕರಣಗಳು,  ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

19 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

19 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

20 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

20 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

20 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

20 hours ago