ಇದೇ ವೇಳೆ ದೇಶದಲ್ಲಿ ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ, ಗುಜರಾತ್ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು, ರಾಜಸ್ಥಾನದಲ್ಲಿ 2,083 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 2,096, ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793, ಕರ್ನಾಟಕದಲ್ಲಿ 501 ಪ್ರಕರಣಗಳು, ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…