ಇದೇ ವೇಳೆ ದೇಶದಲ್ಲಿ ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ, ಗುಜರಾತ್ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು, ರಾಜಸ್ಥಾನದಲ್ಲಿ 2,083 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 2,096, ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793, ಕರ್ನಾಟಕದಲ್ಲಿ 501 ಪ್ರಕರಣಗಳು, ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…