ಬೆಂಗಳೂರು: ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿಸೋಮವಾರ ಮತ್ತೆ ಹೆಚ್ಚಳವಾಗಿದೆ. ಸೋಮವಾರ ಮಧ್ಯಾಹ್ನದ ವೇಳೆಗೆ 15 ಜನರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಇದರಲ್ಲಿ 59 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ 15 ಮಂದಿಗೆ ಕೊರೊನಾ ವೈರಸ್ ತಗುಲಿರುವುದನ್ನು ತಿಳಿಸಿದೆ. 247 ಪ್ರಕರಣಗಳಲ್ಲಿ 59 ಮಂದಿ ಗುಣಮುಖರಾಗುವ ಮೂಲಕ ಇದೀಗ 182 ಮಂದಿಗೆ ರಾಜ್ಯದಲ್ಲಿ ಚಿಕಿತ್ಸೆ ನಡೆಯುತ್ತಿದೆ. 6 ಮಂದಿ ಮೃತಪಟ್ಟಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…