ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ
ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…