ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ
ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…