ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ
ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…