ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ
ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…