ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ
ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…