ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ
ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…