ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ
ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…