Advertisement
ಸುದ್ದಿಗಳು

ಕೊರೊನಾ ಇಫೆಕ್ಟ್ | ಅಜ್ಜಾವರದಲ್ಲಿ ಕುಡಿಯವ ನೀರಿಗೆ ಸಮಸ್ಯೆ | ಸಮಸ್ಯೆ ಸರಿಪಡಿಸಲು ಮನವಿ |

Share

ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ  ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ

ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

1 hour ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

2 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

8 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

3 days ago