Advertisement
ಸುದ್ದಿಗಳು

ಕೊರೊನಾ ಇಫೆಕ್ಟ್ | ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಮುಂಜಾಗ್ರತಾ ಕ್ರಮ | ಸೇವೆಗೂ ಬಂತು ಕೊರೊನಾ ಇಫೆಕ್ಟ್..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕೊರೊನಾ ಭಯ ದೇಶದಾದ್ಯಂತ ಈಗ ಹರಡಿದೆ. ರಾಜ್ಯದಲ್ಲೂ ಕೊರೊನಾ ಕಾರಣದಿಂದ ಆರೋಗ್ಯ ತುರ್ತುಪರಿಸ್ಥಿತಿ ಜಾರಿಯಾಗಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಸರ್ಪಸಂಸ್ಕಾರ ಸಹಿತ ಆಶ್ಲೇಷ ಬಲಿ ಇತ್ಯಾದಿ ಸೇವೆಗಳಲ್ಲಿ ಒಂದು ಪೂಜೆಗೆ ತಲಾ ಇಬ್ಬರು ಮಾತ್ರವೇ ಭಾಗವಹಿಸಲು ದೇವಸ್ಥಾನದ ಆಡಳಿತವು ಭಕ್ತಾದಿಗಳಿಗೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
Advertisement

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ…

4 hours ago

ಸಹಕಾರಿ ಕ್ಷೇತ್ರಕ್ಕೂ ಬರಬಹುದಾ ಸಿಬಿಲ್..?‌ | ಹಾಗಿದ್ದರೆ ಸಿಬಿಲ್ ಅಂಕ ಹೆಚ್ಚಿಸುವುದು ಹೇಗಪ್ಪಾ…?

ಸದ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಷ್ಟೇ ಸಿಬಿಲ್ ಮಾಹಿತಿ ಕೇಳಲಾಗ್ತಿದೆ.ಆದರೆ ಶೀಘ್ರವಾಗಿ‌ ಸಹಕಾರಿ ಕ್ಷೇತ್ರದಲ್ಲೂ ಸಿಬಿಲ್…

4 hours ago

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಪೆಸ್ಟ್ ಗೆ ಚಾಲನೆ

ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ…

5 hours ago

ಕುಂಭಮೇಳ | ಜಯಜಯ ಗಂಗೇ….. ಜಯಜಯ ಗಂಗೇ

ನಾವೂ ದೋಣಿಯಿಂದ ಕುಂಭಸ್ನಾನದ ಪುಣ್ಯ ಸ್ಥಳಕ್ಕೆ ಇಳಿದು, ಜಯಜಯ ಗಂಗೇ..............ಜಯಜಯ ಗಂಗೇ .........ಜೈ…

5 hours ago

ಗುರು ಗ್ರಹದ ಪ್ರಭಾವ ಈ ರಾಶಿಗಳಲ್ಲಿ ಹೇಗಿದೆ..? | ಅದೃಷ್ಟದ ಬಾಗಿಲು ತೆರೆಯಲು ಅನುಕೂಲ.. |

ಜ್ಯೋತಿಷ್ಯದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

5 hours ago

ರಾಜ್ಯ ಬಜೆಟ್‌ | ಕೃಷಿ ಉತ್ತೇಜನಕ್ಕೆ ಕ್ರಮ | ಕೃಷಿ ಅರಣ್ಯ ಮತ್ತು ಕಾರ್ಬನ್‌ ಕ್ರೆಡಿಟ್‌ ನೀತಿ | ಗ್ರಾಮೀಣ ಭಾಗಕ್ಕೆ “ಪ್ರಗತಿ ಪಥ”

‘ಕೃಷಿ ಅರಣ್ಯ ಮತ್ತು ಕಾರ್ಬನ್‌ ಕ್ರೆಡಿಟ್‌’ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂಗಾಲದ…

13 hours ago