ಸುಬ್ರಹ್ಮಣ್ಯ: ಕೊರೊನಾ ಭಯ ದೇಶದಾದ್ಯಂತ ಈಗ ಹರಡಿದೆ. ರಾಜ್ಯದಲ್ಲೂ ಕೊರೊನಾ ಕಾರಣದಿಂದ ಆರೋಗ್ಯ ತುರ್ತುಪರಿಸ್ಥಿತಿ ಜಾರಿಯಾಗಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಸರ್ಪಸಂಸ್ಕಾರ ಸಹಿತ ಆಶ್ಲೇಷ ಬಲಿ ಇತ್ಯಾದಿ ಸೇವೆಗಳಲ್ಲಿ ಒಂದು ಪೂಜೆಗೆ ತಲಾ ಇಬ್ಬರು ಮಾತ್ರವೇ ಭಾಗವಹಿಸಲು ದೇವಸ್ಥಾನದ ಆಡಳಿತವು ಭಕ್ತಾದಿಗಳಿಗೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…