ಸುಬ್ರಹ್ಮಣ್ಯ: ಕೊರೊನಾ ಭಯ ದೇಶದಾದ್ಯಂತ ಈಗ ಹರಡಿದೆ. ರಾಜ್ಯದಲ್ಲೂ ಕೊರೊನಾ ಕಾರಣದಿಂದ ಆರೋಗ್ಯ ತುರ್ತುಪರಿಸ್ಥಿತಿ ಜಾರಿಯಾಗಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಸರ್ಪಸಂಸ್ಕಾರ ಸಹಿತ ಆಶ್ಲೇಷ ಬಲಿ ಇತ್ಯಾದಿ ಸೇವೆಗಳಲ್ಲಿ ಒಂದು ಪೂಜೆಗೆ ತಲಾ ಇಬ್ಬರು ಮಾತ್ರವೇ ಭಾಗವಹಿಸಲು ದೇವಸ್ಥಾನದ ಆಡಳಿತವು ಭಕ್ತಾದಿಗಳಿಗೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…