ಸುಬ್ರಹ್ಮಣ್ಯ: ಕೊರೊನಾ ಭಯ ದೇಶದಾದ್ಯಂತ ಈಗ ಹರಡಿದೆ. ರಾಜ್ಯದಲ್ಲೂ ಕೊರೊನಾ ಕಾರಣದಿಂದ ಆರೋಗ್ಯ ತುರ್ತುಪರಿಸ್ಥಿತಿ ಜಾರಿಯಾಗಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಸರ್ಪಸಂಸ್ಕಾರ ಸಹಿತ ಆಶ್ಲೇಷ ಬಲಿ ಇತ್ಯಾದಿ ಸೇವೆಗಳಲ್ಲಿ ಒಂದು ಪೂಜೆಗೆ ತಲಾ ಇಬ್ಬರು ಮಾತ್ರವೇ ಭಾಗವಹಿಸಲು ದೇವಸ್ಥಾನದ ಆಡಳಿತವು ಭಕ್ತಾದಿಗಳಿಗೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.