Advertisement
ರಾಷ್ಟ್ರೀಯ

ಕೊರೊನಾ ಇಫೆಕ್ಟ್ : ಕೇಂದ್ರ ಸರಕಾರದಿಂದ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

Share

ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು  ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ನಿರ್ಮಲಾ ಸೀತಾರಾಮನ್,  ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್‌ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.

ಇದರಲ್ಲಿ  ಪ್ರಮುಖವಾಗಿ  ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

20 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago