ಮಂಗಳೂರು: ಜಿಲ್ಲಾಡಳಿತದ ವಿರುದ್ದ ವ್ಯಾಟ್ಸಪ್ ನಲ್ಲಿ ಸುಳ್ಳು ಸುದ್ದಿ ಹಾಗೂ ಗೊಂದಲಮಯವಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ವ್ಯಾಟ್ಸಪ್ ನಲ್ಲಿ ಗೊಂದಲಮಯ ಹಾಗೂ ಸುಳ್ಳು ಸುದ್ದಿ ಹರಡಿರುವುದಕ್ಕೆ ಕ್ರಿಮಿನಲ್ ಕೇಸು ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ಕೊರೊನಾ ವೈರಸ್ ಹರಡುತ್ತಿರುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಆಡಳಿತವು ನಡೆಸುತ್ತಿರುವಾಗ ಸುಳ್ಳು ಸುದ್ದಿ ಹರಡುವವರ ಹಾಗೂ ಸುಳ್ಳು ಮಾಹಿತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel