ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ದೇಶದಾದ್ಯಂತ ಲಾಕ್ಡೌನ್ ಸೂಚನೆ ಬಂದ ಬಳಿಕ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿತ್ತು. ಇದರಿಂದ ಮದ್ಯ ಸಿಗದೆ ಹಲವಾರು ಮದ್ಯವ್ಯಸನಿಗಳು ಮಾನಸಿಕ ಖನ್ನರಾಗಿದ್ದರು. ರಾಜ್ಯದ ಕೆಲವು ಕಡೆ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೇರಳದಲ್ಲಿ ವೈದ್ಯರ ಸಲಹೆ ಇರುವವರಿಗೆ ಮದ್ಯವನ್ನು ಒದಗಿಸುವಂತೆ ರಾಜ್ಯ ಅಬಕಾರಿ ಇಲಾಖೆಗೆ ಕೇರಳ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…