ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ದೇಶದಾದ್ಯಂತ ಲಾಕ್ಡೌನ್ ಸೂಚನೆ ಬಂದ ಬಳಿಕ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿತ್ತು. ಇದರಿಂದ ಮದ್ಯ ಸಿಗದೆ ಹಲವಾರು ಮದ್ಯವ್ಯಸನಿಗಳು ಮಾನಸಿಕ ಖನ್ನರಾಗಿದ್ದರು. ರಾಜ್ಯದ ಕೆಲವು ಕಡೆ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೇರಳದಲ್ಲಿ ವೈದ್ಯರ ಸಲಹೆ ಇರುವವರಿಗೆ ಮದ್ಯವನ್ನು ಒದಗಿಸುವಂತೆ ರಾಜ್ಯ ಅಬಕಾರಿ ಇಲಾಖೆಗೆ ಕೇರಳ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…