ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ದೇಶದಾದ್ಯಂತ ಲಾಕ್ಡೌನ್ ಸೂಚನೆ ಬಂದ ಬಳಿಕ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿತ್ತು. ಇದರಿಂದ ಮದ್ಯ ಸಿಗದೆ ಹಲವಾರು ಮದ್ಯವ್ಯಸನಿಗಳು ಮಾನಸಿಕ ಖನ್ನರಾಗಿದ್ದರು. ರಾಜ್ಯದ ಕೆಲವು ಕಡೆ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೇರಳದಲ್ಲಿ ವೈದ್ಯರ ಸಲಹೆ ಇರುವವರಿಗೆ ಮದ್ಯವನ್ನು ಒದಗಿಸುವಂತೆ ರಾಜ್ಯ ಅಬಕಾರಿ ಇಲಾಖೆಗೆ ಕೇರಳ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…