ಸುಳ್ಯ: ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಮಂಗಳವಾರ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹೀಗಾಗಿ ಸುಳ್ಯ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ಬಂದಿದ್ದರು. ಸರದಿ ಸಾಲು ಸಂಜೆ 3 ಗಂಟೆಯವರೆಗೂ ಮುಂದುವರಿದಿದೆ. ದಿನಸಿ ಖರೀದಿಗೆ ಗಂಟೆ ಗಟ್ಟಲೆ ಕಾದು ನಿಂತಿದ್ದರು. ಬೆಳಗ್ಗೆ 6 ಗಂಟೆಗೆ ದಿನಸಿ ಅಂಗಡಿ ತೆರೆದಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದರೂ ಇದುವರೆಗೂ ಸರದಿ ಸಾಲು ಹಲವು ಕಡೆಗಳಲ್ಲಿ ಮುಗಿದಿಲ್ಲ.
ಗುತ್ತಿಗಾರಿನಲ್ಲಿ ದಿನಸಿಗೆ ಕ್ಯೂ ನಿಂತವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಂಚಾಯತ್ ವತಿಯಿಂದ ಮಾಡಲಾಯಿತು. ಇದೇ ವೇಳೆ ಸಂಕಷ್ಟದಲ್ಲಿರುವವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ನಡೆಯಿತು. ಕಾರ್ಯಪಡೆ ಸದಸ್ಯರು ಹಾಗೂ ಪಂಚಾಯತ್ ಆಡಳಿತ ಮನೆ ಮನೆಗೆ ತೆರಳಿ ಅಕ್ಕಿ ವಿತರಣೆ ಮಾಡಿತು.
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…