ಸುದ್ದಿಗಳು

ಕೊರೊನಾ ಇಫೆಕ್ಟ್ | 3 ಗಂಟೆ ನಂತರವೂ ಮುಂದುವರಿದ ದಿನಸಿ ಖರೀದಿ | ಗುತ್ತಿಗಾರಿನಲ್ಲಿ ಕ್ಯೂ ನಿಂತವರಿಗೆ ಕುಡಿಯುವ ನೀರಿಗೆ ವ್ಯವಸ್ಥೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಮಂಗಳವಾರ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹೀಗಾಗಿ ಸುಳ್ಯ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ  ದಿನಸಿ  ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ಬಂದಿದ್ದರು. ಸರದಿ ಸಾಲು ಸಂಜೆ 3 ಗಂಟೆಯವರೆಗೂ ಮುಂದುವರಿದಿದೆ. ದಿನಸಿ ಖರೀದಿಗೆ ಗಂಟೆ ಗಟ್ಟಲೆ ಕಾದು ನಿಂತಿದ್ದರು. ಬೆಳಗ್ಗೆ 6 ಗಂಟೆಗೆ ದಿನಸಿ ಅಂಗಡಿ ತೆರೆದಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದರೂ ಇದುವರೆಗೂ ಸರದಿ ಸಾಲು ಹಲವು ಕಡೆಗಳಲ್ಲಿ  ಮುಗಿದಿಲ್ಲ.

Advertisement
Advertisement

ಗುತ್ತಿಗಾರಿನಲ್ಲಿ  ದಿನಸಿಗೆ ಕ್ಯೂ ನಿಂತವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಂಚಾಯತ್  ವತಿಯಿಂದ ಮಾಡಲಾಯಿತು. ಇದೇ ವೇಳೆ ಸಂಕಷ್ಟದಲ್ಲಿರುವವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ನಡೆಯಿತು. ಕಾರ್ಯಪಡೆ ಸದಸ್ಯರು ಹಾಗೂ ಪಂಚಾಯತ್ ಆಡಳಿತ ಮನೆ ಮನೆಗೆ ತೆರಳಿ ಅಕ್ಕಿ ವಿತರಣೆ ಮಾಡಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

44 minutes ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

59 minutes ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

12 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

12 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

12 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

12 hours ago