Advertisement
ಸುದ್ದಿಗಳು

ಕೊರೊನಾ ಇಫೆಕ್ಟ್ | 3 ಗಂಟೆ ನಂತರವೂ ಮುಂದುವರಿದ ದಿನಸಿ ಖರೀದಿ | ಗುತ್ತಿಗಾರಿನಲ್ಲಿ ಕ್ಯೂ ನಿಂತವರಿಗೆ ಕುಡಿಯುವ ನೀರಿಗೆ ವ್ಯವಸ್ಥೆ |

Share

ಸುಳ್ಯ: ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಮಂಗಳವಾರ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹೀಗಾಗಿ ಸುಳ್ಯ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ  ದಿನಸಿ  ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ಬಂದಿದ್ದರು. ಸರದಿ ಸಾಲು ಸಂಜೆ 3 ಗಂಟೆಯವರೆಗೂ ಮುಂದುವರಿದಿದೆ. ದಿನಸಿ ಖರೀದಿಗೆ ಗಂಟೆ ಗಟ್ಟಲೆ ಕಾದು ನಿಂತಿದ್ದರು. ಬೆಳಗ್ಗೆ 6 ಗಂಟೆಗೆ ದಿನಸಿ ಅಂಗಡಿ ತೆರೆದಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದರೂ ಇದುವರೆಗೂ ಸರದಿ ಸಾಲು ಹಲವು ಕಡೆಗಳಲ್ಲಿ  ಮುಗಿದಿಲ್ಲ.

Advertisement
Advertisement

ಗುತ್ತಿಗಾರಿನಲ್ಲಿ  ದಿನಸಿಗೆ ಕ್ಯೂ ನಿಂತವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಂಚಾಯತ್  ವತಿಯಿಂದ ಮಾಡಲಾಯಿತು. ಇದೇ ವೇಳೆ ಸಂಕಷ್ಟದಲ್ಲಿರುವವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ನಡೆಯಿತು. ಕಾರ್ಯಪಡೆ ಸದಸ್ಯರು ಹಾಗೂ ಪಂಚಾಯತ್ ಆಡಳಿತ ಮನೆ ಮನೆಗೆ ತೆರಳಿ ಅಕ್ಕಿ ವಿತರಣೆ ಮಾಡಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

15 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

15 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

15 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

15 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

16 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

16 hours ago