ಸುಳ್ಯ: ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಮಂಗಳವಾರ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹೀಗಾಗಿ ಸುಳ್ಯ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ಬಂದಿದ್ದರು. ಸರದಿ ಸಾಲು ಸಂಜೆ 3 ಗಂಟೆಯವರೆಗೂ ಮುಂದುವರಿದಿದೆ. ದಿನಸಿ ಖರೀದಿಗೆ ಗಂಟೆ ಗಟ್ಟಲೆ ಕಾದು ನಿಂತಿದ್ದರು. ಬೆಳಗ್ಗೆ 6 ಗಂಟೆಗೆ ದಿನಸಿ ಅಂಗಡಿ ತೆರೆದಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದರೂ ಇದುವರೆಗೂ ಸರದಿ ಸಾಲು ಹಲವು ಕಡೆಗಳಲ್ಲಿ ಮುಗಿದಿಲ್ಲ.
ಗುತ್ತಿಗಾರಿನಲ್ಲಿ ದಿನಸಿಗೆ ಕ್ಯೂ ನಿಂತವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಂಚಾಯತ್ ವತಿಯಿಂದ ಮಾಡಲಾಯಿತು. ಇದೇ ವೇಳೆ ಸಂಕಷ್ಟದಲ್ಲಿರುವವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ನಡೆಯಿತು. ಕಾರ್ಯಪಡೆ ಸದಸ್ಯರು ಹಾಗೂ ಪಂಚಾಯತ್ ಆಡಳಿತ ಮನೆ ಮನೆಗೆ ತೆರಳಿ ಅಕ್ಕಿ ವಿತರಣೆ ಮಾಡಿತು.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…