ಸುದ್ದಿಗಳು

ಕೊರೊನಾ ಎಫೆಕ್ಟ್ | ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು ನೆರವಾದ ವಿಖಾಯ ಸದಸ್ಯರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಲಿಮಲೆ: ಕೊರೊನಾ ವೈರಸ್  ಹರಡುವ ಮುನ್ನಚ್ಚರಿಕಾ ಕ್ರಮವಾಗಿ ಭಾರತ ಲಾಕ್ ಡೌನ್ ಆಗಿದ್ದು, ಈ ಸಂದರ್ಭ ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು SKSSF ಎಲಿಮಲೆ ವಿಖಾಯ ಸದಸ್ಯರು ನೆರವಾಗಿದ್ದಾರೆ.

Advertisement
Advertisement

ಕಾವು ಸಮೀಪದ ಮಾಣಿಯಡ್ಕ ರಾಘವ್ ಅವರ ಪತ್ನಿ ಸುಶೀಲ ಎಂಬವರು ಗರ್ಭಿಣಿಯಾಗಿದ್ದು, ಪ್ರಸವ ದಿನಾಂಕ ಆಗಿಲ್ಲ ಎಂದು ಡಾಕ್ಟರುಗಳು ನಿರ್ದೇಶಿಸಿದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಹಿಂದಿರುಗಲು ಬಂದ್ ಹಿನ್ನಲೆ ಕಷ್ಟವಾದ್ದರಿಂದ, ತಾಲೂಕು ವಿಖಾಯ ವಿಂಗ್ ಇದರ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ಅವರಿಗೆ ವಿಷಯ ತಿಳಿಸಿದ್ದು, ಅವರು ಸುಳ್ಯತಾಲೂಕು ವಿಖಾಯ ವಿಂಗ್ ಕನ್ವಿನರ್ ಆದ ಕಲಂದರ್ ಎಲಿಮಲೆಯವರೊಂದಿಗೆ ಚರ್ಚಿಸಿ ನಂತರ ಎಲಿಮಲೆ SKSSF ವಿಖಾಯ ವಿಂಗ್ ಸದಸ್ಯರಾದ ರಶೀದ್ ಎಲಿಮಲೆಗೆ ವಿಷಯ ತಿಳಿಸಿದ ಕೂಡಲೆ ಸ್ಪಂದಿಸಿ ರೋಗಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಿದ್ದಾರೆ.

ಅದಲ್ಲದೆ ಕೊರೊನಾ ಭೀತಿಯಿಂದ ಜನರು ಹೆಚ್ಚು ಜಾಗೃತೆ ವಹಿಸುವ ಸಮಯದಲ್ಲಿ ತಮ್ಮ ಕಾರಿನ ಚಾಲಕ ಸೀಟನ್ನು ವಿಶೇಷ ತಂತ್ರಜ್ಞಾನದ ಮೂಲಕ ಹಿಂಬದಿ ಕೂತವರಿಗೆ ತೊಂದರೆಯಾಗದ ರೀತಿಯಲ್ಲಿ ಹೊದಿಕೆ ಮಾಡಿ ಕಾರನ್ನು ಚಲಾಯಿಸಿದ್ದಾರೆ.

ವಿದೇಶಿಯರು ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ಈ ತಂತ್ರಜ್ಞಾನವನ್ನು ಬಳಸಿದ್ದರು, ಇದರ ವೀಡಿಯೋ ನೋಡಿ ಈ ರೀತಿ ಸಿದ್ದಪಡಿಸಿದ್ದೇವೆ ಎಂದು ಎಲಿಮಲೆ ವಿಖಾಯ ಸದಸ್ಯ ರಶೀದ್ ಅವರು ತಮ್ಮ ಅಭಿಪ್ರಾಯವನ್ನು ವೆಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

7 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

8 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

8 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

8 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

9 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago