Advertisement
Uncategorized

#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |

Share

ಸುಳ್ಯ: ಕೊರೊನಾ ವೈರಸ್ ಸೋಂಕಾದ ವ್ಯಕ್ತಿಗಳು ಹಾಗೂ ಕ್ವಾಂರೇಂಟೈನ್ ನಲ್ಲಿರುವ ಮಂದಿ ಹಾಗೂ ಅವರ ಕುಟುಂಬದ ಮಂದಿ ಸಹಜವಾಗಿಯೇ ಮಾನಸಿಕವಾಗಿ ನೊಂದಿರುತ್ತಾರೆ. ಇಂತಹವರಿಗೆ ಆನ್ ಲೈನ್ ಮೂಲಕ ನೆರವಾಗಲು, ಆಪ್ತಸಮಾಲೋಚನೆ ಮಾಡಲು ತಂಡ ಸಿದ್ಧವಾಗಿದೆ. ಬೆಂಗಳೂರಿನಲ್ಲಿ  ಸೋಚರ ಸಂಸ್ಥೆಯ ಮೂಲಕ ರಚನೆಯಾಗಿರುವ ಕೌನ್ಸಿಲಿಂಗ್   ತಂಡವನ್ನು ಸುಳ್ಯದ ಅಕ್ಷರ ದಾಮ್ಲೆ ನಿರ್ವಹಿಸುತ್ತಿದ್ದು, ಸೋಚರ ಸಂಸ್ಥೆ ವ್ಯವಸ್ಥೆ ಮಾಡುತ್ತಿದೆ. ಎಲ್ಲಾ ವೈದ್ಯರು, ಆಪ್ತ ಸಮಾಲೋಚಕರು ಉಚಿತವಾಗಿ ಈಗ ಬಿಡುವು ಮಾಡಿಕೊಂಡು ಸಾರ್ವಜನಿಕ ಸೇವೆ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement

ಸೋಚರ ಎಂಬ ಸಂಸ್ಥೆ ಸುಮಾರು 30 ವರ್ಷಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಕೆಲಸ ಮಾಡುತ್ತಿದೆ. ಇದೀಗ ಈ ಸಂಸ್ತೆ ಸಾರ್ವಜನಿಕ ಕಾಳಜಿಯಿಂದ ಕೊರೊನಾ ಭಯ ನಿವಾರಣೆ ಮಾಡಲು ಹಾಗೂ ಈ ವೈರಸ್ ಸೋಂಕಾಗಿರುವ ವ್ಯಕ್ತಿಗಳ, ಕುಟುಂಬದೊಂದಿಗೆ ಆಪ್ತ ಸಮನಾಲೋಚನೆ ನಡೆಸಿ ಧೈರ್ಯ ತುಂಬುವ ಕಾರ್ಯವನ್ನು ಅನ್ ಲೈನ್ ಮೂಲಕ ಮಾಡುತ್ತಿದೆ. ಇದಕ್ಕೆ ಸುಳ್ಯದ ಅಕ್ಷರ ದಾಮ್ಲೆ ಅವರನ್ನು  ಸಂಪರ್ಕಿಸಿ ಅವರ ನೇತೃತ್ವದಲ್ಲಿ  ಇದೀಗ ಸಮಾಲೋಚನಾ ಚಟುವಟಿಕೆ ಆರಂಭಿಸಲಾಗಿದೆ.

Advertisement

ಇದೀಗ 3 ವಿಭಾಗದಲ್ಲಿ  ಕೆಲಸ ಮಾಡಲಾಗುತ್ತದೆ, ಕೋವಿಡ್-19 ಸೋಂಕಿಗೆ ಒಳಗಾದವರು , ಕೋವಿಡ್-19 ಕ್ವಾರಂಟೇನ್ ನಲ್ಲಿ ಇರುವವರು ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಪ್ರತ್ಯೇಕವಾಗಿ ಹೀಗೆ 3 ವಿಭಾಗದಲ್ಲಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ.

ಯಾವುದೇ ರೀತಿಯ ಸಹಾಯ ಬೇಕಿದ್ದರೆ, ಮಾಹಿತಿ ಬೇಕಿದ್ದರೆ ಈ ಕೆಳಗಿನ ಸಂಪರ್ಕದ ಸಂಖ್ಯೆಗೆ ಕರೆ ಮಾಡಬಹುದು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

37 mins ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

8 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

10 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago