Uncategorized

#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |

Share

ಸುಳ್ಯ: ಕೊರೊನಾ ವೈರಸ್ ಸೋಂಕಾದ ವ್ಯಕ್ತಿಗಳು ಹಾಗೂ ಕ್ವಾಂರೇಂಟೈನ್ ನಲ್ಲಿರುವ ಮಂದಿ ಹಾಗೂ ಅವರ ಕುಟುಂಬದ ಮಂದಿ ಸಹಜವಾಗಿಯೇ ಮಾನಸಿಕವಾಗಿ ನೊಂದಿರುತ್ತಾರೆ. ಇಂತಹವರಿಗೆ ಆನ್ ಲೈನ್ ಮೂಲಕ ನೆರವಾಗಲು, ಆಪ್ತಸಮಾಲೋಚನೆ ಮಾಡಲು ತಂಡ ಸಿದ್ಧವಾಗಿದೆ. ಬೆಂಗಳೂರಿನಲ್ಲಿ  ಸೋಚರ ಸಂಸ್ಥೆಯ ಮೂಲಕ ರಚನೆಯಾಗಿರುವ ಕೌನ್ಸಿಲಿಂಗ್   ತಂಡವನ್ನು ಸುಳ್ಯದ ಅಕ್ಷರ ದಾಮ್ಲೆ ನಿರ್ವಹಿಸುತ್ತಿದ್ದು, ಸೋಚರ ಸಂಸ್ಥೆ ವ್ಯವಸ್ಥೆ ಮಾಡುತ್ತಿದೆ. ಎಲ್ಲಾ ವೈದ್ಯರು, ಆಪ್ತ ಸಮಾಲೋಚಕರು ಉಚಿತವಾಗಿ ಈಗ ಬಿಡುವು ಮಾಡಿಕೊಂಡು ಸಾರ್ವಜನಿಕ ಸೇವೆ ನಡೆಸುತ್ತಿದ್ದಾರೆ.

Advertisement

ಸೋಚರ ಎಂಬ ಸಂಸ್ಥೆ ಸುಮಾರು 30 ವರ್ಷಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಕೆಲಸ ಮಾಡುತ್ತಿದೆ. ಇದೀಗ ಈ ಸಂಸ್ತೆ ಸಾರ್ವಜನಿಕ ಕಾಳಜಿಯಿಂದ ಕೊರೊನಾ ಭಯ ನಿವಾರಣೆ ಮಾಡಲು ಹಾಗೂ ಈ ವೈರಸ್ ಸೋಂಕಾಗಿರುವ ವ್ಯಕ್ತಿಗಳ, ಕುಟುಂಬದೊಂದಿಗೆ ಆಪ್ತ ಸಮನಾಲೋಚನೆ ನಡೆಸಿ ಧೈರ್ಯ ತುಂಬುವ ಕಾರ್ಯವನ್ನು ಅನ್ ಲೈನ್ ಮೂಲಕ ಮಾಡುತ್ತಿದೆ. ಇದಕ್ಕೆ ಸುಳ್ಯದ ಅಕ್ಷರ ದಾಮ್ಲೆ ಅವರನ್ನು  ಸಂಪರ್ಕಿಸಿ ಅವರ ನೇತೃತ್ವದಲ್ಲಿ  ಇದೀಗ ಸಮಾಲೋಚನಾ ಚಟುವಟಿಕೆ ಆರಂಭಿಸಲಾಗಿದೆ.

ಇದೀಗ 3 ವಿಭಾಗದಲ್ಲಿ  ಕೆಲಸ ಮಾಡಲಾಗುತ್ತದೆ, ಕೋವಿಡ್-19 ಸೋಂಕಿಗೆ ಒಳಗಾದವರು , ಕೋವಿಡ್-19 ಕ್ವಾರಂಟೇನ್ ನಲ್ಲಿ ಇರುವವರು ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಪ್ರತ್ಯೇಕವಾಗಿ ಹೀಗೆ 3 ವಿಭಾಗದಲ್ಲಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ.

ಯಾವುದೇ ರೀತಿಯ ಸಹಾಯ ಬೇಕಿದ್ದರೆ, ಮಾಹಿತಿ ಬೇಕಿದ್ದರೆ ಈ ಕೆಳಗಿನ ಸಂಪರ್ಕದ ಸಂಖ್ಯೆಗೆ ಕರೆ ಮಾಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

21 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

21 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago