ಕೊರೊನಾ ಔಟ್ಬ್ರೇಕ್ | ಸುಳ್ಯದಿಂದ ಮಂಗಳೂರಿಗೆ ರೋಗಿಯನ್ನು ತಲುಪಿಸಿದ ಎಸ್.ಎಸ್.ಎಫ್ಎ-ಸ್.ವೈ.ಎಸ್

March 30, 2020
2:12 PM

ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು  ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.

Advertisement

ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ
ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
April 28, 2025
7:02 AM
by: The Rural Mirror ಸುದ್ದಿಜಾಲ
“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್
April 28, 2025
6:53 AM
by: ದ ರೂರಲ್ ಮಿರರ್.ಕಾಂ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ
April 28, 2025
6:49 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group