ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.
ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…